alex Certify ಪ್ರೀತಿಸಿ ಕೈಕೊಟ್ಟ ಪ್ರಿಯಕರನಿಗೆ ಯುವತಿ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿ ಕೈಕೊಟ್ಟ ಪ್ರಿಯಕರನಿಗೆ ಯುವತಿ ಶಾಕ್

ಹುಬ್ಬಳ್ಳಿ: ಪ್ರೀತಿಸಿ ಕೈಕೊಟ್ಟ ಯುವಕನನ್ನು ಅಪಹರಣ ಮಾಡಿಸಿ ಹಲ್ಲೆ ಮಾಡಿಸಿದ್ದಲ್ಲದೆ ಹಣಕ್ಕೆ ಬೇಡಿಕೆ ಇಟ್ಟ ಘಟನೆ ನಡೆದಿದೆ.

ಅಲ್ಲದೇ, ಫೋಟೋ, ವಿಡಿಯೋ ಬಹಿರಂಗಪಡಿಸುವುದಾಗಿ ಹೆದರಿಸಿ ಜೀವ ಬೆದರಿಕೆ ಹಾಕಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರ ವಿರುದ್ಧ ಗೋಕುಲ ಠಾಣೆಯಲ್ಲಿ ದೂರು ದಾಖಲಾಗಿದೆ.

ಲಿಂಗರಾಜ ನಗರದ ಕುಮಾರಸ್ವಾಮಿ ಹಲ್ಲೆಗೊಳಗಾದ ಯುವಕ ಎಂದು ಹೇಳಲಾಗಿದೆ. ಯುವತಿ ಹಾಗೂ ಕುಮಾರಸ್ವಾಮಿ ಪ್ರೀತಿಸಿದ್ದರು. ಈ ನಡುವೆ ಕುಮಾರಸ್ವಾಮಿ ಆಕೆಯನ್ನು ತಿರಸ್ಕರಿಸಿದ್ದು, ಇದರಿಂದ ಆಕ್ರೋಶಗೊಂಡ ಯುವತಿ ಆತನನ್ನು ಕಿಡ್ನಾಪ್ ಮಾಡಿಸಿ ಹಲ್ಲೆ ಮಾಡಿಸಿದ್ದಾಳೆ. 5 ಲಕ್ಷ ರೂ. ಕೊಡದಿದ್ದರೆ ಫೋಟೋ, ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಸಿದ್ದಾಳೆ ಎಂದು ದೂರು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...