alex Certify ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋದ ಹಿಂದೂ ಯುವತಿ, ಮುಸ್ಲಿಂ ಯುವಕ: ಲವ್ ಜಿಹಾದ್ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋದ ಹಿಂದೂ ಯುವತಿ, ಮುಸ್ಲಿಂ ಯುವಕ: ಲವ್ ಜಿಹಾದ್ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಹಿಂದೂ ಯುವತಿ, ಮುಸ್ಲಿಂ ಯುವಕ ತೆರಳಿದ್ದು, ಮುಸ್ಲಿಂ ಯುವಕನ ವಿರುದ್ಧ ಲವ್ ಜಿಹಾದ್ ಮಾಡಿದ ಆರೋಪ ಕೇಳಿ ಬಂದಿದೆ.

ಜೋಡಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಠಾಣೆಗೆ ಎಸ್‌.ಡಿ.ಪಿ.ಐ., ದಲಿತ ಸಂಘಟನೆಗಳ ಮುಖಂಡರು ಆಗಮಿಸಿದ್ದಾರೆ. ಚಿಕ್ಕಮಂಗಳೂರು ಮಹಿಳಾ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಅವರಿಂದ ಯುವಕ, ಯುವತಿ ವಿಚಾರಣೆ ನಡೆಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...