alex Certify SHOCKING: ಕೆಲಸ ಮಾಡುವಾಗಲೇ ಕಾದಿತ್ತು ದುರ್ವಿಧಿ, ಮಣ್ಣು ಕುಸಿದು ಕಾರ್ಮಿಕರಿಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕೆಲಸ ಮಾಡುವಾಗಲೇ ಕಾದಿತ್ತು ದುರ್ವಿಧಿ, ಮಣ್ಣು ಕುಸಿದು ಕಾರ್ಮಿಕರಿಬ್ಬರ ಸಾವು

ಮಡಿಕೇರಿ: ಕಾಂಕ್ರೀಟ್ ಲಾರಿ ಪಲ್ಟಿಯಾಗಿ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರ ಶವ ಪತ್ತೆಯಾಗಿದ್ದು, ಮತ್ತೊಬ್ಬರ ಶವಕ್ಕಾಗಿ ಹುಡುಕಾಟ ನಡೆಸಲಾಗಿದೆ.

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದ ಬಳಿ ರಸ್ತೆಗೆ ತಡೆಗೋಡೆ ನಿರ್ಮಿಸುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಕಾಂಕ್ರೀಟ್ ಲಾರಿ ಬಂದಿದ್ದರಿಂದ ಮಣ್ಣು ಕುಸಿತವಾಗಿ ಸಂತೋಷ್ ಮತ್ತು ಪ್ರವೀಣ್ ಎಂಬುವವರು ಮಣ್ಣಿನಲ್ಲಿ ಸಿಲುಕಿಕೊಂಡಿದ್ದರು. ಮಣ್ಣಿನ ಮೇಲೆ ಕಾಂಕ್ರೀಟ್ ಲಾರಿ ಉರುಳಿ ಬಿದ್ದಿದ್ದು, ಮತ್ತೊಂದು ಲಾರಿ ಜೆಸಿಬಿ ಮೂಲಕ ಲಾರಿಯನ್ನು ಮೇಲೆತ್ತಲಾಗಿದೆ. ಪ್ರವೀಣ್ ಮೃತದೇಹ ಪತ್ತೆಯಾಗಿದ್ದು, ಸಂತೋಷ್ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...