alex Certify BIG BREAKING NEWS: ಸಿಎಂ ಮಮತಾ ಬ್ಯಾನರ್ಜಿ ಮೇಲೆ ದಾಳಿ, ನಂದಿಗ್ರಾಮದಲ್ಲಿ ಪ್ರಚಾರದ ವೇಳೆ ಘಟನೆ –ಕಾಲಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಸಿಎಂ ಮಮತಾ ಬ್ಯಾನರ್ಜಿ ಮೇಲೆ ದಾಳಿ, ನಂದಿಗ್ರಾಮದಲ್ಲಿ ಪ್ರಚಾರದ ವೇಳೆ ಘಟನೆ –ಕಾಲಿಗೆ ಗಾಯ

ಕೊಲ್ಕೊತ್ತಾ: ನಂದಿಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ದಾಳಿ ನಡೆಸಲಾಗಿದೆ. ಪಶ್ಚಿಮ ಬಂಗಾಳದ ಚುನಾವಣೆಯ ಪ್ರಚಾರಕ್ಕೆ ತೆರಳಿದ್ದ ವೇಳೆ ಕೆಲವರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಮಮತಾ ಬ್ಯಾನರ್ಜಿ ಅವರ ಮೇಲೆ ದಾಳಿ ಮಾಡಿದವರು ತಳ್ಳಿದ್ದಾರೆ. ಇದರಿಂದ ಅವರ ಕಾಲಿಗೆ ಗಾಯವಾಗಿದೆ. ಈ ಕ್ಷೇತ್ರದಿಂದಲೇ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದು, ಅವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಸುವೆಂದು ಅಧಿಕಾರಿ ಕಣಕ್ಕಿಳಿಯಲಿದ್ದಾರೆ.

ಘಟನೆಯ ನಂತರ, ಮಮತಾ ಅವರು ರಾತ್ರಿ ನಂದಿಗ್ರಾಮದಲ್ಲಿ ಉಳಿಯುವ ಯೋಜನೆಯನ್ನು ಕೈಬಿಟ್ಟು ತಕ್ಷಣ ಕೋಲ್ಕತ್ತಾಗೆ ತೆರಳಿದ್ದಾರೆ. ಅವರನ್ನು ಕೊಲ್ಕೊತ್ತಾದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...