alex Certify ಪಶ್ಚಿಮ ಬಂಗಾಳದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ, ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಶ್ಚಿಮ ಬಂಗಾಳದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ, ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿವೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಮಿಹಿರ್ ಗೋಸ್ವಾಮಿ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಭಾವಿ ಸಚಿವ ಸುವೆಂದು ಅಧಿಕಾರಿ ಅವರು ಮಮತಾ ಬ್ಯಾನರ್ಜಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರಭಾವಿ ಸಚಿವ ಸುವೆಂದು ಅಧಿಕಾರಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಗ್ಗೆ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದಾರೆ. ಪೂರ್ವ ಮಿಡ್ನಾಪುರ್, ಜಂಗಲ್ ಮಹಲ್ ಪ್ರದೇಶದ ಸುಮಾರು 40 ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿರುವ ಸುವೆಂದು ಅಧಿಕಾರಿ ಬಿಜೆಪಿ ಸೇರುವ ಸಾಧ್ಯತೆ ದಟ್ಟವಾಗಿದೆ. ಆದರೆ, ಅವರು ಬಿಜೆಪಿ ಸೇರುವುದಿಲ್ಲವೆಂದು ಹೇಳಲಾಗಿದೆ. ಇದರಿಂದಾಗಿ ತೃಣಮೂಲ ಕಾಂಗ್ರೆಸ್ ಗೆ ಭಾರಿ ಪೆಟ್ಟು ಬೀಳಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...