alex Certify BIG NEWS: ಕೇಸರಿಮಯವಾದ ಶ್ರೀರಂಗಪಟ್ಟಣ; ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಸರಿಮಯವಾದ ಶ್ರೀರಂಗಪಟ್ಟಣ; ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಆರಂಭ

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಆರಂಭವಾಗಿದ್ದು, ಶ್ರೀರಂಗಪಟ್ಟಣ ಸಂಪೂರ್ಣ ಕೇಸರಿಮಯವಾಗಿದೆ.

ನಿಮಿಷಾಂಬ ದೇವಸ್ಥಾನದಿಂದ ಆರಂಭವಾಗಿರುವ ಸಂಕೀರ್ತನಾ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹನುಮ ಮಾಲಾಧಾರಿಗಳು ಪಾಲ್ಗೊಂಡಿದ್ದು, ಯಾತ್ರೆಯುದ್ಧಕ್ಕೂ ಜೈ ಶ್ರೀರಾಮ್, ಜೈಜೈ ಶ್ರೀರಾಮ್ ಘೋಷಣೆಗಳನ್ನು ಕುಗುತ್ತಾ ಭಕ್ತರು ಸಾಗಿದ್ದಾರೆ.

ಕೋಟೆ ಆಂಜನೇಯ ದೇವಸ್ಥಾನದವರೆಗೂ ಸಂಕೀರ್ತನಾ ಯಾತ್ರೆ ಸಾಗಲಿದ್ದು, ಯಾತ್ರೆಯುದ್ದಕ್ಕೂ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಸಂಕೀರ್ತನಾ ಯಾತ್ರೆ ಹಿನ್ನೆಲೆಯಲ್ಲಿ ಮಂಡ್ಯ ನಗರದಲ್ಲಿಯೂ ಎಲ್ಲೆಲ್ಲೆಲ್ಲೂ ಕೇಸರಿ ಬಾವುಟ ರಾರಾಜಿಸುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...