alex Certify BIG NEWS: ಕರ್ತವ್ಯ ಲೋಪ ಆರೋಪ; ಮಂಡ್ಯ ತಹಶೀಲ್ದಾರ್ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರ್ತವ್ಯ ಲೋಪ ಆರೋಪ; ಮಂಡ್ಯ ತಹಶೀಲ್ದಾರ್ ಸಸ್ಪೆಂಡ್

ಮಂಡ್ಯ: ಮಂಡ್ಯ ತಹಶೀಲ್ದಾರ್ ಚಂದ್ರಶೇಖರ್ ಶಂಭಣ್ಣ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ತಹಶೀಲ್ದಾರ್ ವಿರುದ್ಧ ಕರ್ತವ್ಯ ಲೋಪ, ಲಂಚಕ್ಕೆ ಬೇಡಿಕೆ ಸೇರಿದಂತೆ 13 ಆರೋಪಗಳು ಕೇಳಿಬಂದಿದ್ದು, ಇದಿಗ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ರಶ್ಮಿ, ತಹಶೀಲ್ದಾರ್ ಚಂದ್ರಶೇಖರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಅಮಾನವೀಯ ಘಟನೆ: ಹೆಗಲ ಮೇಲೆ ಮಗಳ ಶವ ಹೊತ್ತು 10 ಕಿ.ಮೀ ನಡೆದ ವ್ಯಕ್ತಿ; ತನಿಖೆಗೆ ಆದೇಶ

ಕೋವಿಡ್ ಸಂದರ್ಭದಲ್ಲಿ 144 ಸೆಕ್ಷನ್ ಜಾರಿ ಇದ್ದರೂ ನೂರಾರು ಜನರು ಸೇರಿಕೊಂಡು ಪುತ್ರನ ಅದ್ಧೂರಿ ಹುಟ್ಟುಹಬ್ಬ ಆಚರಣೆ, ನಿವೇಶನ ಹಂಚಿಕೆಯಲ್ಲಿ ಲಂಚ, ಸೀಜ್ ಆಗಿದ್ದ ಪಡಿತರ ಅಕ್ಕಿ ನಾಪತ್ತೆ, ಚೆಸ್ಕಾಂ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಅವಾಚ್ಯ ಶಬ್ದಗಳಿಂದ ಚೆಸ್ಕಾಂ ಅಧಿಕಾರಿಗಳ ನಿಂದನೆ ಸೇರಿದಂತೆ ಹಲವು ಆರೋಪಗಳು ತಹಶೀಲ್ದಾರ್ ವಿರುದ್ಧ ಕೇಳಿಬಂದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...