alex Certify BREAKING NEWS: ರಾಜ್ಯಕ್ಕೂ ಕಾಲಿಟ್ಟ ಹೆಮ್ಮಾರಿ; ಮದ್ದೂರಿನ ವ್ಯಕ್ತಿಯೋರ್ವರಲ್ಲಿ ಕೋವಿಡ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯಕ್ಕೂ ಕಾಲಿಟ್ಟ ಹೆಮ್ಮಾರಿ; ಮದ್ದೂರಿನ ವ್ಯಕ್ತಿಯೋರ್ವರಲ್ಲಿ ಕೋವಿಡ್ ಪತ್ತೆ

ಮಂಡ್ಯ: ಕೇರಳದಲ್ಲಿ ಕೊರೊನಾ ಉಪತಳಿ JN.1 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ರಾಜ್ಯದಲ್ಲಿಯೂ ಮಹಾಮಾರಿ ಕಾಲಿಟ್ಟಿದೆಯಾ ಎಂಬ ಆತಂಕ ಶುರುವಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಓರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಯಾವುದೇ ಟ್ರಾವಲ್ ಹಿಸ್ಟ್ರಿ ಇಲ್ಲದಿದ್ದರೂ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ವ್ಯಕ್ತಿಯ ಸಂಪರ್ಕದಲ್ಲಿರುವ ನಾಲ್ವರನ್ನೂ ಪರೀಕ್ಷಿಸಲಾಗಿದ್ದು ಬೇರಾರಿಗೂ ಸೋಂಕು ಹರಡಿಲ್ಲ ಎಂದು ತಿಳಿದುಬಂದಿದೆ.

ವ್ಯಕ್ತಿಗೆ ಹತ್ತು ದಿನಗಳ ಹಿಂದೆಯೇ ಕೋವಿಡ್ ಪಾಸಿಟಿವ್ ಬಂದಿತ್ತು. ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಲಾಗಿದ್ದು, ಇಂದು ಆತ ಆಸ್ಪತ್ರೆಯಿಂದ ದಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮದ್ದೂರು ವ್ಯಕ್ತಿಯಲ್ಲಿ ಕಂಡುಬಂದಿರುವುದು ಕೇರಳದಲ್ಲಿ ಪತ್ತೆಯಾಗಿರುವ ಕೊರೊನಾ ರೂಪಾಂತರ ವೈರಸ್ ಅಲ್ಲ. ಕೋವಿಡ್ ಪಾಸಿಟಿವ್ ಬಂದಿತ್ತು ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...