`ಮಾತೃ ವಂದನಾ ಯೋಜನೆ’ : ಕೇಂದ್ರದಿಂದ ರಾಜ್ಯಕ್ಕೆ 615 ಕೋಟಿ ರೂ. ಬಿಡುಗಡೆ

ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಗರ್ಭಿಣಿಮಹಿಳೆಯರಿಗೆ ಮಾತೃ ವಂದನಾ ಯೋಜನೆ ಅಡಿಯಲ್ಲಿ ಕರ್ನಾಟಕಕ್ಕೆ 615 ಕೋಟಿ ರೂ. ಬಿಡುಗಡೆ ಮಾಡಿದೆ.

ಈ ಕುರಿತು ಸಂಸದ ಪಿ.ಸಿ. ಮೋಹನ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ, ಮಾತೃ ವಂದನಾ ಯೋಜನೆಯಡಿ ಕರ್ನಾಟಕಕ್ಕೆ 615 ಕೋಟಿ ರೂ. ಬಿಡುಗಡೆಯಾಗಿದೆ. ಈ ಯೋಜನೆ ಕರ್ನಾಟಕದಲ್ಲಿ 20.72 ಲಕ್ಷ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, 3.36 ಕೋಟಿ ಜನರು ಲಾಭ ಪಡೆಯುತ್ತಿದ್ದಾರೆ. ಈ ಯೋಜನೆಯಡಿ ಗರ್ಭಿಣಿ ಹಾಗೂ ಹೆರಿಗೆ ಆದ ಮಹಿಳೆಯರಿಗೆ ಕೇಂದ್ರ ಸರ್ಕಾರ 3 ಕಂತಿನಲ್ಲಿ 6,000 ರೂ.ನೀಡುತ್ತದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read