alex Certify BREAKING: ‘ಪ್ರಜಾ ಧ್ವನಿ’ ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮೊಬೈಲ್ ಕಳವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ‘ಪ್ರಜಾ ಧ್ವನಿ’ ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮೊಬೈಲ್ ಕಳವು

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರಜಾ ಧ್ವನಿ ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರ ಮೊಬೈಲ್ ಕಳವು ಮಾಡಲಾಗಿದೆ.

ಎಂ.ಬಿ. ಪಾಟೀಲ್ ಅವರು ಮೊಬೈಲ್ ಕಳೆದುಕೊಂಡು ಪೇಚಿಗೆ ಸಿಲುಕಿದ್ದಾರೆ. ಐಫೋನ್ ಕಳೆದು ಹೋಗಿರುವ ಬಗ್ಗೆ ವೇದಿಕೆಯಲ್ಲಿ ಅನೌನ್ಸ್ ಮೆಂಟ್ ಮಾಡಲಾಗಿದೆ. ಯಾರಿಗಾದರೂ ಮೊಬೈಲ್ ಸಿಕ್ಕರೆ ಕೂಡಲೇ ತಲುಪಿಸಿ ಎಂದು ಮನವಿ ಮಾಡಲಾಗಿದೆ. ಅದರಲ್ಲಿ ನೀರಾವರಿ ಇಲಾಖೆ, ಕೆಪಿಸಿಸಿಗೆ ಸಂಬಂಧಿಸಿದ ದಾಖಲೆಗಳು ಇವೆ. ಕೂಡಲೇ ಮೊಬೈಲ್ ತಲುಪಿಸಿ ಎಂದು ಎಂ.ಬಿ. ಪಾಟೀಲ್ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...