alex Certify BIG NEWS: ರಮೇಶ್ ಜಾರಕಿಹೊಳಿ, ಜಗದೀಶ್ ಶೆಟ್ಟರ್ ದಿಢೀರ್ ಭೇಟಿ ಹಿಂದಿದೆ ಕುತೂಹಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಮೇಶ್ ಜಾರಕಿಹೊಳಿ, ಜಗದೀಶ್ ಶೆಟ್ಟರ್ ದಿಢೀರ್ ಭೇಟಿ ಹಿಂದಿದೆ ಕುತೂಹಲ

ಹುಬ್ಬಳ್ಳಿ: ಸಚಿವರಾದ ಜಗದೀಶ್ ಶೆಟ್ಟರ್ ಮತ್ತು ರಮೇಶ್ ಜಾರಕಿಹೊಳಿ ಗುಪ್ತ ಮಾತುಕತೆ ನಡೆಸಿದ್ದಾರೆ. ಇವರಿಬ್ಬರ ನಡುವಿನ ಗುಪ್ತ ಮಾತುಕತೆ ತೀವ್ರ ಕುತೂಹಲ ಮೂಡಿಸಿದೆ.

ಇಂದು ಹುಬ್ಬಳ್ಳಿಯ ಹೋಟೆಲ್ ಆವರಣದಲ್ಲಿ ಭೇಟಿಯಾದ ರಮೇಶ್ ಜಾರಕಿಹೊಳಿ ಮತ್ತು ಜಗದೀಶ್ ಶೆಟ್ಟರ್ ಚರ್ಚೆ ಇಬ್ಬರೇ ಚರ್ಚೆ ನಡೆಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ನಂತರ ಬಿಜೆಪಿಯಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಮಂತ್ರಿ ಸ್ಥಾನ ಸಿಗದ ಅನೇಕ ಶಾಸಕರು ಅಸಮಾಧಾನಗೊಂಡಿದ್ದಾರೆ. ಸರ್ಕಾರ ರಚನೆಗೆ ಕಾರಣರಾದ ಮಿತ್ರಮಂಡಳಿ ಶಾಸಕರು ಕೂಡ ಅಸಮಾಧಾನಗೊಂಡಿದ್ದು, ಅವರೆಲ್ಲರನ್ನು ಸಮಾಧಾನಪಡಿಸುವ ಹೊಣೆಯನ್ನು ಜಗದೀಶ್ ಶೆಟ್ಟರ್ ಮತ್ತು ರಮೇಶ್ ಜಾರಕಿಹೊಳಿ ಅವರಿಗೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...