alex Certify 4 ನೇ ದಿನಕ್ಕೆ ಕಾಂಗ್ರೆಸ್ ಪಾದಯಾತ್ರೆ: ಮೂರನೇ ದಿನವಂತೂ ಜನಜಾತ್ರೆ, ಇಂದೂ ಹರಿದು ಬರಲಿದೆ ಜನಸಾಗರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

4 ನೇ ದಿನಕ್ಕೆ ಕಾಂಗ್ರೆಸ್ ಪಾದಯಾತ್ರೆ: ಮೂರನೇ ದಿನವಂತೂ ಜನಜಾತ್ರೆ, ಇಂದೂ ಹರಿದು ಬರಲಿದೆ ಜನಸಾಗರ

ರಾಮನಗರ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗ್ಗೆ 9.30 ಕ್ಕೆ ಚಿಕ್ಕೇನಹಳ್ಳಿಯಿಂದ ಪಾದಯಾತ್ರೆ ಆರಂಭವಾಗಲಿದೆ.

ಮಧ್ಯಾಹ್ನದ ವೇಳೆಗೆ ಕೃಷ್ಣಪುರ ದೊಡ್ಡಿಯನ್ನು ಪಾದಯಾತ್ರೆ ತಲುಪಲಿದೆ. ಭೋಜನದ ಬಳಿಕ ವಿಶ್ರಾಂತಿ ಪಡೆದು ಮತ್ತೆ ಮುಂದುವರಿಯಲಿದೆ. ಸಂಜೆ ವೇಳೆಗೆ ರಾಮನಗರಕ್ಕೆ ಪಾದಯಾತ್ರೆ ತಲುಪಲಿದ್ದು, ವಿಧಾನಸಭೆ ವಿಪಕ್ಷನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ರಾಮನಗರದಲ್ಲಿ  ನಡೆಯುವ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪಾದಯಾತ್ರೆಯ ಮೂರನೇ ದಿನ ಜನಸಾಗರವೇ ಹರಿದುಬಂದಿತ್ತು. 10 ಸಾವಿರಕ್ಕೂ ಅಧಿಕ ಮಂದಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Pokud přidáte tuto složku – Proč se zamlžují okna v autě: příčiny Okroshka: дешевое лекарство со скорыми результатами в унитазной чашке Jak si umýt vlasy a vyléčit Jak efektivně odstranit skvrny z ubrusů: tipy pro Jarní superpotravina: recept