alex Certify ಕರ್ನಾಟಕ ಪಟ್ಟು ಹಿಡಿದರೂ ಒಪ್ಪದೇ ಮೇಕೆದಾಟು ಯೋಜನೆ ಬಗ್ಗೆ ಮತ್ತೆ ಕ್ಯಾತೆ ತೆಗೆದ ತಮಿಳುನಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಪಟ್ಟು ಹಿಡಿದರೂ ಒಪ್ಪದೇ ಮೇಕೆದಾಟು ಯೋಜನೆ ಬಗ್ಗೆ ಮತ್ತೆ ಕ್ಯಾತೆ ತೆಗೆದ ತಮಿಳುನಾಡು

ನವದೆಹಲಿ: ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ಮತ್ತೆ ಖ್ಯಾತೆ ತೆಗೆದಿದೆ. ದೆಹಲಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡು ಕ್ಯಾತೆ ತೆಗದಿದೆ.

ಸಭೆಯಲ್ಲಿ ಮೇಕೆದಾಟು ಯೋಜನೆಯ ಬಗ್ಗೆ ಚರ್ಚೆ ನಡೆಸಲು ತಮಿಳುನಾಡು ಒಪ್ಪಿಲ್ಲ. ಆದರೆ, ಯೋಜನೆಯ ಬಗ್ಗೆ ಚರ್ಚೆ ನಡೆಸಬೇಕೆಂದು ಕರ್ನಾಟಕ ಪಟ್ಟು ಹಿಡಿದಿದೆ. ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕದ ಮನವಿಗೆ ತಮಿಳುನಾಡು ಒಪ್ಪಿಕೊಂಡಿಲ್ಲ.

ಕಾವೇರಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಾಗಿ ಯೋಜನೆಯ ಬಗ್ಗೆ ಚರ್ಚೆ ನಡೆಸಿದಂತೆ ತಮಿಳುನಾಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ತಮಿಳುನಾಡು ವಿರೋಧದಿಂದ ಸಭೆಯಲ್ಲಿ ಮೇಕೆದಾಟು ಬಗ್ಗೆ ಚರ್ಚೆ ನಡೆಯಲಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...