alex Certify ತಮಿಳುನಾಡಿನವರು ರಾಜಕಾರಣ ಮಾಡ್ತಾರೆ, ಮೇಕೆದಾಟು ಯೋಜನೆ ಶೀಘ್ರವೇ ಆರಂಭಿಸಿ: ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮಿಳುನಾಡಿನವರು ರಾಜಕಾರಣ ಮಾಡ್ತಾರೆ, ಮೇಕೆದಾಟು ಯೋಜನೆ ಶೀಘ್ರವೇ ಆರಂಭಿಸಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಮೇಕೆದಾಟು ಕಾಮಗಾರಿ ವಿಚಾರದಲ್ಲಿ ಸರ್ಕಾರದಿಂದ ವಿಳಂಬವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನಮ್ಮದೇ ಭೂಮಿ, ನಮ್ಮದೇ ಜಲ, ಯಾರ ಅಡ್ಡಿ ಆತಂಕವೂ ಇಲ್ಲ. ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುದಾನವು ಬೇಕಿಲ್ಲ. ತಮಿಳುನಾಡಿನವರು ಅವರ ರಾಜ್ಯದ ರಾಜಕಾರಣ ಮಾಡುತ್ತಾರೆ. ನಮ್ಮ ಮುಖ್ಯಮಂತ್ರಿಗಳು ನೀರಾವರಿ ಸಚಿವರಾಗಿದ್ದವರು. ಅವರಿಗೆ ಇದರ ಬಗ್ಗೆ ಗೊತ್ತಿದೆ. ತಕ್ಷಣವೇ ಕಾಮಗಾರಿ ಆರಂಭಿಸಲು ನಾನು ಕೂಡ ಆಗ್ರಹಿಸುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ

ಮೇಕೆದಾಟು ಯೋಜನೆಗೆ ಕೇಂದ್ರದ ಅನುದಾನ ಬೇಕಿಲ್ಲ. ಮೇಕೆದಾಟು ಯೋಜನೆ ನನ್ನ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...