alex Certify MI-17V5 ಹೆಲಿಕಾಪ್ಟರ್ ದುರಂತ ಪ್ರಕರಣ; ಮದ್ರಾಸ್ ರೆಜಿಮೆಂಟ್ ಸೆಂಟರ್ ನಲ್ಲಿ ಹುತಾತ್ಮ ವೀರಯೋಧರಿಗೆ ಗೌರವ ನಮನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

MI-17V5 ಹೆಲಿಕಾಪ್ಟರ್ ದುರಂತ ಪ್ರಕರಣ; ಮದ್ರಾಸ್ ರೆಜಿಮೆಂಟ್ ಸೆಂಟರ್ ನಲ್ಲಿ ಹುತಾತ್ಮ ವೀರಯೋಧರಿಗೆ ಗೌರವ ನಮನ

ಚೆನ್ನೈ: MI-17V5 ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಎಲ್ಲಾ 13 ಜನರಿಗೆ ಮದ್ರಾಸ್ ರೆಜಿಮೆಂಟ್ ಸೆಂಟರ್ ನಲ್ಲಿ ಗೌರವ ನಮನ ಸಲ್ಲಿಸಲಾಯಿತು.

ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ 13 ಜನರ ಪಾರ್ಥೀವ ಶರೀರವನ್ನು ಇಂದು ಬೆಳಿಗ್ಗೆ ವೆಲ್ಲಿಂಗ್ಟನ್ ಆಸ್ಪತ್ರೆಯಿಂದ ಮದ್ರಾಸ್ ರೆಜಿಮೆಂಟ್ ಸೆಂಟರ್ ಗೆ ತರಲಾಗಿದ್ದು, ಅಲ್ಲಿ ಸೇನೆಯಿಂದ ವೀರಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.

ಒಮ್ಮೆ ಚಾರ್ಜ್ ಮಾಡಿದ್ರೆ 210 ಕಿಲೋಮೀಟರ್ ಓಡುತ್ತೆ ಈ ಸ್ಕೂಟರ್

ಬಳಿಕ ತಮಿಳುನಾಡು ಸರ್ಕಾರದಿಂದ ಗೌರವ ನಮನ ಸಲ್ಲಿಸಲಾಗಿದ್ದು, ಸಿಎಂ ಎಂ.ಕೆ.ಸ್ಟಾಲಿನ್ ಹುತಾತ್ಮ ವೀರಯೋಧರಿಗೆ ಅಂತಿಮ ನಮನ ಸಲಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...