alex Certify ಹಾಲು ಉತ್ಪಾದಕರಿಗೆ ಕೈಕೊಟ್ಟ ಕಾಂಗ್ರೆಸ್ ಸರ್ಕಾರ: ಸಬ್ಸಿಡಿ ಹಣ ಗಗನ ಕುಸುಮ: ಬಿಜೆಪಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲು ಉತ್ಪಾದಕರಿಗೆ ಕೈಕೊಟ್ಟ ಕಾಂಗ್ರೆಸ್ ಸರ್ಕಾರ: ಸಬ್ಸಿಡಿ ಹಣ ಗಗನ ಕುಸುಮ: ಬಿಜೆಪಿ ವಾಗ್ದಾಳಿ

ಬೆಂಗಳೂರು: ಹಾಲು ಉತ್ಪಾದಕರಿಗೆ ಕಾಂಗ್ರೆಸ್ ಸರ್ಕಾರ ಕೈಕೊಟ್ಟಿದ್ದು, ಸಬ್ಸಿಡಿ ಹಣ ಕೂಡ ಗಗನ ಕುಸುಮವಾಗಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.

ಹಾಲು ಉತ್ಪಾದಕರ ಜೀವ ಹಿಂಡಲು ಕಾಂಗ್ರೆಸ್ ಸದಾ ಸಿದ್ದ. ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಲೀಟರ್‌ ಗೆ ₹7 ಸಬ್ಸಿಡಿ ಹಣ ಹಾಲು ಉತ್ಪಾದಕರ ಪಾಲಿಗೆ ಗಗನಕುಸುಮವಾಗಿದೆ. ಇದರ ನಡುವೆ ಹಾಲು ಉತ್ಪಾದಕರಿಗೆ ನೀಡುವ ದರವನ್ನು ಸಹ ಗಣನೀಯ ಪ್ರಮಾಣದಲ್ಲಿ ಇಳಿಸಿ, ನೀಡುತ್ತಿದ್ದ ಸಬ್ಸಿಡಿಯನ್ನು ಸಹ ನಿಲ್ಲಿಸಿದೆ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ.

ಭ್ರಷ್ಟ ಹಾಗೂ ಭಂಡ ಸಿದ್ದರಾಮಯ್ಯ ಅವರೆ, ರೈತರು ಹಾಗೂ ಹಾಲು ಉತ್ಪಾದಕರನ್ನು ಕಂಡರೆ ನಿಮಗೇಕೆ ಈ ಪರಿ ದ್ವೇಷ..!!?? ಎಂದು ಬಿಜೆಪಿ ಪ್ರಶ್ನಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...