alex Certify ವಿದ್ಯಾರ್ಥಿಗಳಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಶಾಲೆ, ಹಾಸ್ಟೆಲ್ ಗಳಲ್ಲಿ ಸಿರಿಧಾನ್ಯ ಆಹಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಶಾಲೆ, ಹಾಸ್ಟೆಲ್ ಗಳಲ್ಲಿ ಸಿರಿಧಾನ್ಯ ಆಹಾರ

ಹುಬ್ಬಳ್ಳಿ: ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಕೃಷಿ ಸಚಿವ ಬಿ.ಸಿ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಶಾಲೆಗಳಲ್ಲಿ ಬಿಸಿಯೂಟ ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಸಿರಿಧಾನ್ಯ ಆಹಾರ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ನವಲಗುಂದ ತಾಲೂಕಿನ ಮೊರಬದಲ್ಲಿ ಕಡಲೆ ಖರೀದಿ ಕೇಂದ್ರ ಉದ್ಘಾಟಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ವಾರಕ್ಕೊಮ್ಮೆ, ಹಾಸ್ಟೆಲ್ಗಳಲ್ಲಿ ದಿನಕ್ಕೊಮ್ಮೆ ಸಿರಿಧಾನ್ಯ ಆಹಾರ ನೀಡಲಾಗುವುದು. ಆರಂಭಿಕ ಹಂತದಲ್ಲಿ ಕೃಷಿ ವಿಶ್ವವಿದ್ಯಾಲಯದ ಹಾಸ್ಟೆಲ್ ಗಳಲ್ಲಿ ಸಿರಿಧಾನ್ಯ ಆಹಾರ ನೀಡಲಿದ್ದು, ಇದರಿಂದ ರೈತರಿಗೂ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...