alex Certify ಹಿಂದೂ ಧರ್ಮದ ಬಗ್ಗೆ ಸಚಿವ ಪರಮೇಶ್ವರ್ ಹೇಳಿಕೆ ವಿಚಾರ : ಶಾಸಕ ಅಶ್ವಥ್ ನಾರಾಯಣ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದೂ ಧರ್ಮದ ಬಗ್ಗೆ ಸಚಿವ ಪರಮೇಶ್ವರ್ ಹೇಳಿಕೆ ವಿಚಾರ : ಶಾಸಕ ಅಶ್ವಥ್ ನಾರಾಯಣ ವಾಗ್ದಾಳಿ

ಬೆಂಗಳೂರು : ಹಿಂದೂ ಧರ್ಮದ ಬಗ್ಗೆ ಸಚಿವ ಡಾ.ಜಿ ಪರಮೇಶ್ವರ್ ಹೇಳಿಕೆ ವಿಚಾರದ ಕುರಿತಂತೆ ಶಾಸಕ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವಥ್ ನಾರಾಯಣ, ಸನಾತನ ಧರ್ಮವನ್ನು ಇಡೀ ವಿಶ್ವವೇ ಒಪ್ಪಿದೆ. ತಪ್ಪನ್ನು ತಪ್ಪು ಅಂತಾ ಹೇಳುವ ದೈರ್ಯ ಕಾಂಗ್ರೆಸ್ ಗೆ ಇಲ್ಲ. ದುರಂಕಾರಿಗಳಿಗೆ ಜನರೇ ಪಾಠ ಕಲಿಸುತ್ತಾರೆ. ಹಿಂದೂ ವಿರೋಧಿ ಹೇಳಿಕೆಗಳು ಹೆಚ್ಚಾಗುತ್ತಿದ್ದು, ಜನರು ಮುಂದಿನ ದಿನಗಳಲ್ಲಿ ಸರಿಯಾದ  ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಜಗತ್ತಿನಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಹಿಂದೂ ಧರ್ಮವನ್ನು ಹುಟ್ಟಿಸಿದ್ದು ಯಾರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಉಳಿದಿದೆ ಎಂದು ಹೇಳಿಕೆ ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...