alex Certify 264 ‘KSRTC’ ತಾಂತ್ರಿಕ ಸಹಾಯಕ ಅಭ್ಯರ್ಥಿಗಳಿಗೆ ಆದೇಶ ಪತ್ರ ವಿತರಿಸಿದ ಸಚಿವ ರಾಮಲಿಂಗಾ ರೆಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

264 ‘KSRTC’ ತಾಂತ್ರಿಕ ಸಹಾಯಕ ಅಭ್ಯರ್ಥಿಗಳಿಗೆ ಆದೇಶ ಪತ್ರ ವಿತರಿಸಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : KSRTC ಗೆ ನೇಮಕವಾದ 264 ತಾಂತ್ರಿಕ ಸಹಾಯಕ ಅಭ್ಯರ್ಥಿಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಪತ್ರವನ್ನು ವಿತರಿಸಿದರು.

ಈ ವೇಳೆ ಮಾತನಾಡಿದ ಸಚಿವರು ಕೆಎಸ್ಆರ್ಟಿಸಿಗೆ ಮಾರ್ಚ್ ನಂತರ ಮತ್ತಷ್ಟು ತಾಂತ್ರಿಕ ಸಹಾಯಕ ಸಿಬ್ಬಂದಿಯನ್ನು ನೇಮಕಾತಿ ಮಾಡಲು ಆರ್ಥಿಕ ಇಲಾಖೆಯಿಂದ ಅನುಮತಿ ಪಡೆಯಲಾಗುವುದು ಎಂದು ತಿಳಿಸಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...