alex Certify ಸಚಿವ ಶರಣಪ್ರಕಾಶ್ ಪಾಟೀಲ್ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು : ಭಗವಂತ ಖೂಬಾ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಶರಣಪ್ರಕಾಶ್ ಪಾಟೀಲ್ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು : ಭಗವಂತ ಖೂಬಾ ಆಗ್ರಹ

ಸಚಿವ ಶರಣಪ್ರಕಾಶ್ ಪಾಟೀಲ್ ನೈತಿಕಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಒತ್ತಾಯಿಸಿದರು.

ಸಚಿವ ಶರಣ ಪ್ರಕಾಶ್ ಪಾಟೀಲ್ ಕಿರುಕುಳ ಬಗ್ಗೆ ರೆಕಾರ್ಡ್ ಮಾಡಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡ ವಿಚಾರ ವ್ಯಾಪಕ ಚರ್ಚೆಯಾಗುತ್ತಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಅನೇಕ ದೌರ್ಜನ್ಯಗಳು ನಡೆಯುತ್ತಿವೆ. ಧರ್ಮಕ್ಕಾಗಿ ಹೋರಾಟ ಮಾಡುವವರ ಹತ್ತಿಕ್ಕುವ ಕೆಲಸ ಆಗುತ್ತಿದೆ. ಸಚಿವ ಶರಣಪ್ರಕಾಶ್ ಪಾಟೀಲ್ ನೈತಿಕಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಒತ್ತಾಯಿಸಿದರು . ಸಚಿವ ಶರಣಪ್ರಕಾಶ್ ಪಾಟೀಲ್ ವಿರುದ್ದ ಆಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾತನಾಡುತ್ತಿಲ್ಲ. ಶರಣಪ್ರಕಾಶ್ ಪಾಟೀಲ್ ನೈತಿಕಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...