alex Certify ಕೊರೋನಾ ಲಸಿಕೆ ಪಡೆದವರು ಸತ್ತಿದ್ದಾರೆ ಎಂದು ಅಪಪ್ರಚಾರ, ಬಾಬಾ ರಾಮದೇವ್ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಲು ಮೋದಿಗೆ ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಲಸಿಕೆ ಪಡೆದವರು ಸತ್ತಿದ್ದಾರೆ ಎಂದು ಅಪಪ್ರಚಾರ, ಬಾಬಾ ರಾಮದೇವ್ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಲು ಮೋದಿಗೆ ಒತ್ತಾಯ

ನವದೆಹಲಿ: ಪತಂಜಲಿ ಸಂಸ್ಥೆಯ ಯೋಗಗುರು ಬಾಬಾ ರಾಮದೇವ್ ಅವರ ವಿರುದ್ಧ ಕೇಸು ದಾಖಲಿಸಬೇಕು ಎಂದು ಐಎಂಎ ಆಗ್ರಹಿಸಿದೆ.

ರಾಮದೇವ್ ವಿರುದ್ಧ ದೇಶದ್ರೋಹ ಆರೋಪದಡಿ ಕೇಸು ದಾಖಲಿಸಬೇಕು ಎಂದು ಪ್ರಧಾನಿ ಮೋದಿ ಅವರಿಗೆ ಭಾರತೀಯ ವೈದ್ಯಕೀಯ ಮಂಡಳಿಯಿಂದ ಪತ್ರ ಬರೆಯಲಾಗಿದೆ. ಕೊರೋನಾ ಲಸಿಕೆಯ ಬಗ್ಗೆ ಬಾಬಾ ರಾಮದೇವ್ ಅಪಪ್ರಚಾರ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಲಸಿಕೆ ಪಡೆದ ಸುಮಾರು 10,000 ವೈದ್ಯರು, ಲಕ್ಷಾಂತರ ಜನ ಮೃತಪಟ್ಟಿದ್ದಾರೆ ಎಂದು ರಾಮದೇವ್ ಅಪಪ್ರಚಾರ ಮಾಡಿದ್ದಾರೆ. ಹೀಗಾಗಿ ಪತಂಜಲಿ ಸಂಸ್ಥೆಯ ಮುಖ್ಯಸ್ಥ ರಾಮದೇವ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಐಎಂಎ ಪ್ರಧಾನಿಯವರಿಗೆ ಪತ್ರ ಬರೆದು ಒತ್ತಾಯಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...