alex Certify ಆಸ್ಪತ್ರೆಯಿಂದ ಪರಾರಿಯಾಗಿ ಭತ್ತದ ಗದ್ದೆಯಲ್ಲಿ ಅವಿತಿದ್ದ ಸೋಂಕಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಿಂದ ಪರಾರಿಯಾಗಿ ಭತ್ತದ ಗದ್ದೆಯಲ್ಲಿ ಅವಿತಿದ್ದ ಸೋಂಕಿತ

ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತ ಆಸ್ಪತ್ರೆಯಿಂದ ಪರಾರಿಯಾಗಿ ಭತ್ತದ ಗದ್ದೆಯಲ್ಲಿ ಅವಿತುಕೊಂಡ ಘಟನೆ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿ ಹುಡುಕಾಟದ ಬಳಿಕ ಆತನನ್ನು ಪತ್ತೆ ಮಾಡಿ ಮತ್ತೆ ಆಸ್ಪತ್ರೆಗೆ ಕರೆತಂದಿದ್ದಾರೆ.

ಶಿವಮೊಗ್ಗದ ಗಾಂಧಿಬಜಾರ್ ನಿವಾಸಿಯಾಗಿರುವ 48 ವರ್ಷದ ವ್ಯಕ್ತಿ ಕೊರೊನಾ ಸೋಂಕು ತಗುಲಿದ್ದರಿಂದ ಎನ್.ಹೆಚ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಿಂದ ಪರಾರಿಯಾಗಲು ಅನೇಕ ಸಲ ಯತ್ನಿಸಿದ್ದ ಆತ ತನ್ನ ಪ್ರಯತ್ನದಲ್ಲಿ ಯಶಸ್ವಿಯಾಗಿ ಆಸ್ಪತ್ರೆ ಸಮೀಪದ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದು, ಇದನ್ನು ಗಮನಿಸಿದ ಆಸ್ಪತ್ರೆಯ ಸಿಬ್ಬಂದಿ ಹುಡುಕಾಟದ ನಂತರ ಆತನನ್ನು ಪತ್ತೆ ಮಾಡಿ ಮತ್ತೆ ಆಸ್ಪತ್ರೆಗೆ ಕರೆತಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...