alex Certify BREAKING: JDS ಅಭ್ಯರ್ಥಿಗಳ ಪಟ್ಟಿ ಪ್ರಕಟ; ಸಿದ್ಧರಾಮಯ್ಯ ಆಪ್ತನಿಗೆ ಟಿಕೆಟ್, ಸಂದೇಶ್ ನಾಗರಾಜ್ ಗೆ ಕೊನೆ ಕ್ಷಣದಲ್ಲಿ ಟಿಕೆಟ್ ಮಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: JDS ಅಭ್ಯರ್ಥಿಗಳ ಪಟ್ಟಿ ಪ್ರಕಟ; ಸಿದ್ಧರಾಮಯ್ಯ ಆಪ್ತನಿಗೆ ಟಿಕೆಟ್, ಸಂದೇಶ್ ನಾಗರಾಜ್ ಗೆ ಕೊನೆ ಕ್ಷಣದಲ್ಲಿ ಟಿಕೆಟ್ ಮಿಸ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಮೈಸೂರು ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಆಪ್ತನಿಗೆ ಟಿಕೆಟ್ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಿ.ಎನ್. ಮಂಜೇಗೌಡರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ. ನಿನ್ನೆಯಷ್ಟೇ ಮಂಜೇಗೌಡ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆಕಾಂಕ್ಷಿಯಾಗಿದ್ದ ಸಂದೇಶ್ ನಾಗರಾಜ್ ಅವರಿಗೆ ಜೆಡಿಎಸ್ ಪಕ್ಷದ ಟಿಕೆಟ್ ಕೈ ತಪ್ಪಿದೆ. ಕೊನೆಕ್ಷಣದವರೆಗೂ ಸಂದೇಶ್ ನಾಗರಾಜ್ ಜೆಡಿಎಸ್ ಟಿಕೆಟ್ ಗೆ ಪ್ರಯತ್ನ ನಡೆಸಿದ್ದರು. ನಿನ್ನೆ ಕೂಡ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು.

7 ಕ್ಷೇತ್ರಗಳಿಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ಮಂಡ್ಯ – ಅಪ್ಪಾಜಿಗೌಡ

ತುಮಕೂರು -ಅನಿಲ್ ಕುಮಾರ್

ಮೈಸೂರು –ಸಿ.ಎನ್. ಮಂಜೇಗೌಡ

ಕೋಲಾರ -ವಕ್ಕಲೇರಿ ರಾಮು

ಬೆಂಗಳೂರು ಗ್ರಾಮಾಂತರ – ರಮೇಶಗೌಡ

ಕೊಡಗು – ಇಸಾಕ್ ಖಾನ್

ಹಾಸನ -ಸೂರಜ್ ರೇವಣ್ಣ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...