alex Certify BREAKING: ತಡರಾತ್ರಿ ಶಾಸಕ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಡರಾತ್ರಿ ಶಾಸಕ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆಸಲಾಗಿದೆ.

ಹೊನ್ನಾಳಿಯಲ್ಲಿ ನಿನ್ನೆ ರಾತ್ರಿ 10.30 ಕ್ಕೆ ದುಷ್ಕರ್ಮಿಗಳು ರೇಣುಕಾಚಾರ್ಯ ಅವರ ಆಪ್ತ ಸಹಾಯಕ ಪ್ರಜ್ವಲ್ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದ್ದಾರೆ.

ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿ ಪ್ರಜ್ವಲ್ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ರೇಣುಕಾಚಾರ್ಯ ಆರೋಗ್ಯ ವಿಚಾರಿಸಿದ್ದಾರೆ. ದುಷ್ಕರ್ಮಿಗಳನ್ನು ಬಂಧಿಸುವಂತೆ ಹೊನ್ನಾಳಿ ಠಾಣೆ ಪೊಲೀಸರಿಗೆ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...