alex Certify BIG NEWS: ಮೆಟ್ರೋ ಕಾಮಗಾರಿ ವೇಳೆ ಅವಘಡ; ತಪ್ಪಿದ ಭಾರಿ ಅನಾಹುತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೆಟ್ರೋ ಕಾಮಗಾರಿ ವೇಳೆ ಅವಘಡ; ತಪ್ಪಿದ ಭಾರಿ ಅನಾಹುತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿತಗೊಂಡಿರುವ ಘಟನೆ ಟ್ಯಾನರಿ ರಸ್ತೆಯಲ್ಲಿ ಸಂಭವಿಸಿದೆ.

ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಸುರಂಗ ಕೊರೆಯಲಾಗಿತ್ತು. ಸುರಂಗ ಕೊರೆದ ಬಳಿಕ ಒತ್ತಡದಿಂದಾಗಿ ಇದೀಗ 30 ಅಡಿ ಮಣ್ಣು ಕುಸಿತಗೊಂಡಿದೆ.

ಝುಬಿ ಎಂಬುವವರಿಗೆ ಸೇರಿದ ಜಾಗದಲ್ಲಿ ಈ ಘಟನೆ ನಡೆದಿದ್ದು, ಮುಚ್ಚಿರುವ ಬಾವಿ ಜಾಗದಲ್ಲಿ ಮಣ್ಣು ಕುಸಿತಗೊಂಡಿದೆ ಎಂದು ತಿಳಿದುಬಂದಿದೆ. ಮಣ್ಣು ಕುಸಿತಕ್ಕೆ ಬಿಎಂಆರ್ಸಿಎಲ್ ಕಾರಣ ಎಂದು ಮಾಲೀಕರು ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...