alex Certify ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ, ವಂಶವೇ ಇಲ್ಲದಂತೆ ಮಾಡ್ತೇವೆ: ಬೆಂಬಲಿಗರಿಂದ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ, ವಂಶವೇ ಇಲ್ಲದಂತೆ ಮಾಡ್ತೇವೆ: ಬೆಂಬಲಿಗರಿಂದ ಬೆದರಿಕೆ

ಬೆಂಗಳೂರು: ಶಾಸಕ ಮುನಿರತ್ನಂ ನಾಯ್ಡು ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಬೆಂಬಲಿಗರು ಸಂತ್ರಸ್ತೆಯ ಪುತ್ರನಿಗೆ ಬೆದರಿಕೆ ಹಾಕಿದ್ದಾರೆ.

ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುತ್ತೇವೆ. ನಿಮ್ಮ ವಂಶವೇ ಇಲ್ಲದಂತೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಸಾಕ್ಷಿಗಳ ಮನೆಗೆ ನುಗ್ಗಿ ನಿಮ್ಮ ವಂಶವೇ ಇರುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತೆ ಸುನಂದಮ್ಮ ಮತ್ತು ಶಾಸಕ ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದು, ಈ ಕುರಿತಾಗಿ ಯಶವಂತಪುರ ಠಾಣೆಗೆ ದೂರು ನೀಡಲಾಗಿದೆ.

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್ ಗೆ ಬಳಸಿಕೊಂಡ ಪ್ರಕರಣದಲ್ಲಿ ಬಂಧಿತಾಗಿರುವ ಮುನಿರತ್ನ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ. ಇದರಿಂದಾಗಿ ಮುನಿರತ್ನ ಜೈಲು ಸೇರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...