alex Certify ಬಾಡಿಗೆಗಿದ್ದವರಿಂದಲೇ ಬೆಚ್ಚಿ ಬೀಳಿಸುವ ಕೃತ್ಯ: ದಂಪತಿ ಹತ್ಯೆ ಮಾಡಿ ಚಿನ್ನಾಭರಣ ದೋಚಿದ್ದ ನಾಲ್ವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಡಿಗೆಗಿದ್ದವರಿಂದಲೇ ಬೆಚ್ಚಿ ಬೀಳಿಸುವ ಕೃತ್ಯ: ದಂಪತಿ ಹತ್ಯೆ ಮಾಡಿ ಚಿನ್ನಾಭರಣ ದೋಚಿದ್ದ ನಾಲ್ವರು ಅರೆಸ್ಟ್

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ದಂಪತಿಯನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಡಬಲ್ ಮರ್ಡರ್ ಪ್ರಕರಣದಲ್ಲಿ ನಾರಾಯಣಸ್ವಾಮಿ, ರಾಮು ಅಲಿಯಾಸ್ ರಾಮಸ್ವಾಮಿ, ಆಸಿಫ್ ಮತ್ತು ಗಂಗಾಧರ್ ಅವರನ್ನು ಬಂಧಿಸಲಾಗಿದೆ. 12 ವರ್ಷಗಳ ಹಿಂದೆ ದಂಪತಿಯ ಮನೆಯಲ್ಲಿ ಇವರು ಬಾಡಿಗೆಗೆ ವಾಸವಾಗಿದ್ದರು. ಆಗಾಗ ದಂಪತಿಗೆ ಮನೆಗೆ ಬಂದು ಹೋಗುತ್ತಿದ್ದರು. ಅವರ ಮನೆಯಲ್ಲಿದ್ದ ಚಿನ್ನ ದೋಚಲು ಕೊಲೆ ಮಾಡಿದ್ದಾರೆ. ಆಗಸ್ಟ್ 20 ರಂದು ವೃದ್ಧ ದಂಪತಿಯನ್ನು ಕೊಲೆಮಾಡಿ ಚಿನ್ನಾಭರಣ ದೋಚಿದ್ದಾರೆ. ಆರೋಪಿಗಳನ್ನು ಬಂಧಿಸಿ 193 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...