alex Certify ಪ್ರೀತಿ ವಿಚಾರಕ್ಕೆ ನಡೆದಿದೆ ನಡೆಯಬಾರದ ಘಟನೆ: ಪ್ರಿಯಕರನ ಸೋದರನ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿ ವಿಚಾರಕ್ಕೆ ನಡೆದಿದೆ ನಡೆಯಬಾರದ ಘಟನೆ: ಪ್ರಿಯಕರನ ಸೋದರನ ಹತ್ಯೆ

ಚಾಮರಾಜನಗರ: ಪ್ರೇಮ ವಿಚಾರಕ್ಕೆ ಪ್ರಿಯಕರನ ಸಹೋದರನ್ನು ಕೊಲೆ ಮಾಡಲಾಗಿದೆ ಹೊಸೂರು ಬಡಾವಣೆಯಲ್ಲಿ ನಡೆದಿದೆ. 30 ವರ್ಷದ ಚಿಕ್ಕರಾಜು ಹತ್ಯೆಯಾದ ವ್ಯಕ್ತಿ ಎಂದು ಹೇಳಲಾಗಿದೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಹೊಸೂರು ಬಡಾವಣೆಯಲ್ಲಿ ಘಟನೆ ನಡೆದಿದೆ. ಸೋನಾಕ್ಷಿಯನ್ನು ಚಿಕ್ಕರಾಜು ತಮ್ಮ ವಿನೋದ್ ಪ್ರೀತಿಸುತ್ತಿದ್ದ ವಿಚಾರಕ್ಕೆ ಗಲಾಟೆಯಾಗಿ ಚಿಕ್ಕರಾಜುನನ್ನು ಕೊಲೆ ಮಾಡಲಾಗಿದೆ.

ಸೋನಾಕ್ಷಿ ತಂದೆ ಮಹದೇವನಾಯ್ಕ್, ವೀರಭದ್ರ ನಾಯ್ಕ್, ಸೋನಾಕ್ಷಿ ಸಹೋದರರಾದ ಕಿರಣ್ ಮತ್ತು ಅಭಿಷೇಕ್ ಕೃತ್ಯವೆಸಗಿದ್ದಾರೆನ್ನಲಾಗಿದೆ. ಆರೋಪಿಗಳು ಚಿಕ್ಕರಾಜುವಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...