alex Certify CRIME NEWS : ರಾಮನಗರದಲ್ಲಿ ಘೋರ ಘಟನೆ : ಗುದ್ದಲಿಯಿಂದ ಹೊಡೆದು ಮಗಳಿಂದಲೇ ತಂದೆಯ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CRIME NEWS : ರಾಮನಗರದಲ್ಲಿ ಘೋರ ಘಟನೆ : ಗುದ್ದಲಿಯಿಂದ ಹೊಡೆದು ಮಗಳಿಂದಲೇ ತಂದೆಯ ಹತ್ಯೆ

ರಾಮನಗರ : ಮಗಳೇ ಗುದ್ದಲಿಯಿಂದ ಅಪ್ಪನ ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಮೃತನನ್ನು ಹುಚ್ಚೀರಯ್ಯ(68) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಮಗಳನ್ನು ಪುಷ್ಪ (30) ಎಂದು ಗುರುತಿಸಲಾಗಿದೆ. ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ಘಟನೆ ನಡೆದಿದೆ.
ಗಂಡನನ್ನು ಬಿಟ್ಟು ಬಂದ ಪುಷ್ಪ ತಂದೆ ಮನೆಯಲ್ಲಿ ವಾಸವಿದ್ದಳು. ಆದರೆ ಕೆಲವು ದಿನಗಳಿಂದ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದಳು. ಕ್ಷುಲ್ಲಕ ಕಾರಣಕ್ಕೆ ತಂದೆ-ಮಗಳ ನಡುವೆ ಜಗಳ ನಡೆದಿದ್ದು, ಗುದ್ದಲಿಯಿಂದ ಅಪ್ಪನ ತಲೆಗೆ ಹೊಡೆದಿದ್ದಾಳೆ. ಪರಿಣಾಮ ಹುಚ್ಚೀರಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...