alex Certify ಜಮೀನು ದಾರಿ ವಿವಾದ, ಗಲಾಟೆ ವೇಳೆ ಮಹಿಳೆ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನು ದಾರಿ ವಿವಾದ, ಗಲಾಟೆ ವೇಳೆ ಮಹಿಳೆ ಹತ್ಯೆ

ಚಿತ್ರದುರ್ಗ: ಜಮೀನು ದಾರಿ ವಿವಾದದ ಗಲಾಟೆಯ ವೇಳೆ ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಲಕ್ಷ್ಮೀದೇವರಹಟ್ಟಿಯಲ್ಲಿ ನಡೆದಿದೆ.

40 ವರ್ಷದ ಪಾಲಾಕ್ಷಮ್ಮ ಹತ್ಯೆಯಾದವರು ಎಂದು ಹೇಳಲಾಗಿದೆ. ಮಚ್ಚು, ದೊಣ್ಣೆಯಿಂದ ಹಲ್ಲೆ ಮಾಡಿ ಅವರನ್ನು ಹತ್ಯೆ ಮಾಡಲಾಗಿದ್ದು, ಪಾಲಾಕ್ಷಮ್ಮ ಅವರ ಪ್ರತಿ ಪ್ರಸನ್ನ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಣ್ಣ ಮತ್ತು ಕುಟುಂಬದವರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...