alex Certify BIG NEWS: ಪಂಚಮಸಾಲಿ ಮಠಕ್ಕೆ ಸಚಿವ ನಿರಾಣಿ ನೀಡಿದ ವಸ್ತುಗಳು ವಾಪಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಂಚಮಸಾಲಿ ಮಠಕ್ಕೆ ಸಚಿವ ನಿರಾಣಿ ನೀಡಿದ ವಸ್ತುಗಳು ವಾಪಸ್

ಬೆಳಗಾವಿ: ಪಂಚಮಸಾಲಿ ಸಮುದಾಯದ ಕಾರ್ಯಕಾರಿಣಿ ಸಭೆ ಮುಕ್ತಾಯವಾಗಿದೆ. ಬೆಳಗಾವಿಯಲ್ಲಿ ಸಭೆ ಮುಗಿದ ಬಳಿಕ ಜಯಮೃತ್ಯುಂಜಯ ಶ್ರೀಗಳು ಮಾತನಾಡಿ, ಸಭೆಯಲ್ಲಿ ಮಹತ್ವದ ಮೂರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬಜೆಟ್ಗೆ ಮುನ್ನ ಮೀಸಲಾತಿ ನೀಡುವುದಾಗಿ ಸಿಎಂ ಹೇಳಿದ್ದರು. ಕೊಟ್ಟ ಮಾತಿನಂತೆ ಬಜೆಟ್ ಅಧಿವೇಶನದೊಳಗೆ ಮೀಸಲಾತಿ ನೀಡಲಿ.

ಸಮಾಜ ಒಡೆಯುತ್ತಿರುವ ಕುತಂತ್ರಿಗಳನ್ನು ನಿರ್ಲಕ್ಷಿಸುವುದು,

ಸಚಿವ ಮುರುಗೇಶ್ ನಿರಾಣಿ ಹೆಸರಲ್ಲಿ ಶ್ರೀ ಪೀಠಕ್ಕೆ ಅವರು ನೀಡಿರುವ ವಸ್ತುಗಳನ್ನು ವಾಪಸ್ ಕೊಡಲು ನಿರ್ಣಯ ಕೈಗೊಳ್ಳಲಾಗಿದೆ.

ಈ ಮೂರು ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ ಎಂದು ಜಯಮೃತ್ಯುಂಜಯ ಶ್ರೀಗಳು ಬೆಳಗಾವಿಯಲ್ಲಿ ಸಭೆ ಮುಗಿದ ಬಳಿಕ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...