alex Certify BREAKING NEWS: ಬಂಧಿತ ಮುರುಘಾ ಶರಣರು ಜಿಲ್ಲಾಸ್ಪತ್ರೆಯಿಂದ ಶಿಫ್ಟ್: ಡಿವೈಎಸ್ಪಿ ಕಚೇರಿಯಲ್ಲಿ ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಂಧಿತ ಮುರುಘಾ ಶರಣರು ಜಿಲ್ಲಾಸ್ಪತ್ರೆಯಿಂದ ಶಿಫ್ಟ್: ಡಿವೈಎಸ್ಪಿ ಕಚೇರಿಯಲ್ಲಿ ವಿಚಾರಣೆ

ಚಿತ್ರದುರ್ಗ: ಎದೆ ನೋವು ಕಾಣಿಸಿಕೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಜಿಲ್ಲಾಸ್ಪತ್ರೆಯಿಂದ ಆಂಬುಲೆನ್ಸ್ ಮೂಲಕ ಡಿ.ವೈ.ಎಸ್.ಪಿ. ಕಚೇರಿಗೆ ಸ್ಥಳಾಂತರ ಮಾಡಲಾಗಿದೆ.

ಪೋಕ್ಸೋ ಕಾಯ್ದೆಯಡಿ ಮುರುಘಾ ಸ್ವಾಮೀಜಿಗಳನ್ನು ಬಂಧಿಸಲಾಗಿದ್ದು, ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದ ಹಿನ್ನೆಲೆಯಲ್ಲಿ ಇಂದು ಮರುಘಾ ಶ್ರೀಗಳನ್ನು ವಿಚಾರಣೆ ನಡೆಸಲಾಗುವುದು. ಪೊಲೀಸರು ಡಿವೈಎಸ್ಪಿ ಕಚೇರಿಗೆ ಶ್ರೀಗಳನ್ನು ಕರೆದುಕೊಂಡು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...