alex Certify ಮುರುಘಾ ಶರಣರ ಬಂಧನ ಪ್ರಕರಣಕ್ಕೆ ಟ್ವಿಸ್ಟ್: ಬಿಡುಗಡೆಗೆ ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾ ಶರಣರ ಬಂಧನ ಪ್ರಕರಣಕ್ಕೆ ಟ್ವಿಸ್ಟ್: ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮುರುಘಾ ಶ್ರೀ ಬಂಧನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಚಿತ್ರದುರ್ಗ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಮುರುಘಾ ಶರಣರ ಬಿಡುಗಡೆಗೆ ಆದೇಶ ನೀಡಿದೆ.

ಜಾಮೀನು ರಹಿತ ಬಂಧನ ವಾರೆಂಟ್ ಗೆ ತಡೆ ನೀಡಿದ್ದು, ಚಿತ್ರದುರ್ಗಕ್ಕೆ ಕರೆತಂದಿರುವುದು ಹೈಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ. ಶ್ರೀ ಬಿಡುಗಡೆ ಮಾಡಬೇಕೆಂದು ಹೈಕೋರ್ಟ್ ಆದೇಶ ನೀಡಿದೆ.

ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿಂದ ನಿರ್ದೇಶನ ನೀಡಲಾಗಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಆದೇಶ ನೀಡಿದ್ದು, ಇದರೊಂದಿಗೆ ಮುರುಘಾ ಶ್ರೀ ಬಂಧನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶ್ರೀ ಬಂಧನದ ಚಿತ್ರದುರ್ಗ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಶರಣರ ಬಿಡುಗಡೆಗೆ ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...