alex Certify ಚಿತ್ರದುರ್ಗ ಜೈಲಲ್ಲಿದ್ದ ಮುರುಘಾ ಸ್ವಾಮೀಜಿಗೆ ಹೃದಯ ಸಮಸ್ಯೆ: ಶಿವಮೊಗ್ಗಕ್ಕೆ ಶಿಫ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರದುರ್ಗ ಜೈಲಲ್ಲಿದ್ದ ಮುರುಘಾ ಸ್ವಾಮೀಜಿಗೆ ಹೃದಯ ಸಮಸ್ಯೆ: ಶಿವಮೊಗ್ಗಕ್ಕೆ ಶಿಫ್ಟ್

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಜೈಲಿನಲ್ಲಿರುವ ಮುರುಘಾ ಮಠದ ಮುರುಘಾ ಶ್ರೀಗಳಿಗೆ ಹೃದಯ ಸಮಸ್ಯೆ ಎದುರಾಗಿದೆ.

ನ್ಯಾಯಾಂಗ ಬಂಧನದಲ್ಲಿರುವ ಸ್ವಾಮೀಜಿಗೆ ಹೃದಯ ಸಮಸ್ಯೆ ಎದುರಾಗಿದ್ದು, ಮುರುಘಾ ಶ್ರೀಗಳ ಪರ ವಕೀಲರು ಮನವಿ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕೋರ್ಟ್ ಸೂಚನೆ ನೀಡಿದೆ.

ಕೊರೋನರಿ ಆಂಜಿಯೋಗ್ರಾಂಗೆ ಶ್ರೀಗಳ ಪರ ವಕೀಲರು ಮನವಿ ಮಾಡಿದ್ದರು. ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಪೊಲೀಸ್ ವ್ಯಾನ್ ನಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶ್ರೀಗಳನ್ನು ಕರೆದುಕೊಂಡು ಹೋಗಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...