alex Certify BIG NEWS: ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ; ಪಟ್ಟದ ಆನೆ, ಕುದುರೆ, ಹಸುಗಳಿಗೆ ಪೂಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ; ಪಟ್ಟದ ಆನೆ, ಕುದುರೆ, ಹಸುಗಳಿಗೆ ಪೂಜೆ

ಮೈಸೂರು: ನಾಡಿನೆಲ್ಲೆಡೆ ನವರಾತ್ರಿ, ದಸರಾ ಮಹೋತ್ಸವದ ಸಡಗರ ಸಂಭ್ರಮ ಮನೆ ಮಾಡಿದೆ. ಅದರಲ್ಲಿಯೂ ಸಾಂಸ್ಕೃತಿಕ ನಗರಿ ಮೈಸೂರು ಅರಮನೆಯಲ್ಲಿ ಇಂದು ಆಯುಧಪೂಜೆ ಸಂಭ್ರಮ.

ಅಂಬಾವಿಲಾಸ ಅರಮನೆಯಲ್ಲಿ ರಾಜ ಯದುವೀರ ಒಡೆಯರ್ ಆಯುಧಪೂಜೆ ನರವೇರಿಸಿದರು. ಅರಮನೆಯ ಖಾಜಾ ಆಯುಧಗಳು, ಕಾರುಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಲಾಯಿತು.

ಇದೇ ವೇಳೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುಗಳು ಸವಾರಿ ತೊಟ್ಟಿಗೆ ಆಗಮಿಸಿದ್ದು, ಯದುವೀರ್ ಒಡೆಯರ್ ಪೂಜೆ ನೆರವೇರಿಸಿದರು. ಇದೇ ವೇಳೆ ಫಿರಂಗಿಗಳಿಗೂ ಪೂಜೆ ಮಾಡಲಾಯಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...