alex Certify ಮೇಯರ್ ಆಯ್ಕೆ ವಿಚಾರದಲ್ಲಿ ಬೆತ್ತಲಾದ ಕಾಂಗ್ರೆಸ್, ನಾಯಕರ ಕಿತ್ತಾಟದಿಂದ ಪಕ್ಷ ನಾಶ: ಸಚಿವ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಯರ್ ಆಯ್ಕೆ ವಿಚಾರದಲ್ಲಿ ಬೆತ್ತಲಾದ ಕಾಂಗ್ರೆಸ್, ನಾಯಕರ ಕಿತ್ತಾಟದಿಂದ ಪಕ್ಷ ನಾಶ: ಸಚಿವ ಈಶ್ವರಪ್ಪ

ಹಾಸನ: ಮೈಸೂರು ಮೇಯರ್ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಬೆತ್ತಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಶ ಮಾಡಲು ಸಿದ್ದರಾಮಯ್ಯ ಒಬ್ಬರೇ ಸಾಕಿತ್ತು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಬಂದಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಪ್ರಬಲ ನಾಯಕತ್ವ ಇಲ್ಲ. ಜನರೇ ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರ ಮಾಡುತ್ತಿದ್ದಾರೆ. ನಾಯಕರು ಕಚ್ಚಾಡಿ ಕಾಂಗ್ರೆಸ್ ಪಕ್ಷ ನಾಶ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ಕುಟುಕಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...