alex Certify BIG BREAKING: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಆಯುಕ್ತೆ ಶಿಲ್ಪಾ ನಾಗ್ ಗೆ ಸರ್ಕಾರದಿಂದ ಬಿಗ್ ಶಾಕ್, ದಿಢೀರ್ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಆಯುಕ್ತೆ ಶಿಲ್ಪಾ ನಾಗ್ ಗೆ ಸರ್ಕಾರದಿಂದ ಬಿಗ್ ಶಾಕ್, ದಿಢೀರ್ ವರ್ಗಾವಣೆ

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ಜಟಾಪಟಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇಬ್ಬರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಮೈಸೂರು ಅಧಿಕಾರಿಗಳ ಯುದ್ಧಕ್ಕೆ ವರ್ಗಾವಣೆ ಮೂಲಕ ಪರಿಹಾರ ಕಂಡುಕೊಳ್ಳಲಾಗಿದೆ. ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದ್ದು, ಶಿಲ್ಪಾ ನಾಗ್ ಅವರನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇ ಆಡಳಿತ ನಿರ್ದೇಶಕಿಯಾಗಿ ವರ್ಗಾಯಿಸಲಾಗಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿ ಬಗಾದಿ ಗೌತಮ್ ಅವರನ್ನು ನೇಮಕ ಮಾಡಲಾಗಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮಿಕಾಂತ ರೆಡ್ಡಿ ಅವರನ್ನು ಸರ್ಕಾರ ನೇಮಕ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...