alex Certify ದೇಶದಲ್ಲಿ ಹಗರಣಗಳ ಸರ್ಕಾರ ಮಾಡಿದ ಕಾಂಗ್ರೆಸ್ ಅವನತಿಯತ್ತ: ಕಟೀಲ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಹಗರಣಗಳ ಸರ್ಕಾರ ಮಾಡಿದ ಕಾಂಗ್ರೆಸ್ ಅವನತಿಯತ್ತ: ಕಟೀಲ್ ವಾಗ್ದಾಳಿ

ಬಳ್ಳಾರಿ: ದೇಶದಲ್ಲಿ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಹಗರಣಗಳ ಸರ್ಕಾರ ಮಾಡಿದೆ ಎಂದು ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ವಂಶಾಡಳಿತ ರಾಜಕಾರಣಕ್ಕೆ ಜನರು ಸೊಪ್ಪು ಹಾಕುವುದಿಲ್ಲ. ಕಾಂಗ್ರೆಸ್ ವಿಭಜನೆಗಳ ರಾಜಕಾರಣ ಮಾಡಿದೆ. ಕಾಂಗ್ರೆಸ್ ನೀತಿ, ವಿಚಾರಗಳು ಭಾರತದ ವಿರುದ್ಧ ಇರುತ್ತವೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ. ರಾಜ್ಯ ಸರ್ಕಾರ ಲವ್ ಜಿಹಾದ್ ಗೂ ಕಾನೂನು ತರುತ್ತದೆ. ಹೆಣ್ಣುಮಕ್ಕಳ ರಕ್ಷಣೆಗೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...