alex Certify BIG NEWS: ಪ್ರಧಾನಿ ಮೋದಿ ಬಗ್ಗೆ ಬಿಜೆಪಿ ಶಾಸಕನಿಂದಲೇ ವಿವಾದಾತ್ಮಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ಬಗ್ಗೆ ಬಿಜೆಪಿ ಶಾಸಕನಿಂದಲೇ ವಿವಾದಾತ್ಮಕ ಹೇಳಿಕೆ

ಜೈಪುರ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಬಿಜೆಪಿ ಶಾಸಕ ಜ್ಞಾನ್ ಚಾಂದ್ ಪರಾಖ್ ನೀಡಿದ್ದ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ರಾಜಸ್ಥಾನ ವಿಧಾನಸಭೆಯಲ್ಲಿ ಮಾತನಾಡಿದ್ದ ಶಾಸಕ ಜ್ಞಾನ್ ಚಾಂದ್, ಪ್ರಧಾನಿ ಮೋದಿಯವರನ್ನು ಶ್ಲಾಘಿಸುತ್ತಾ ನರೇಂದ್ರ ಮೋದಿಯವರು ಶಿವನ ಅವತಾರ ಎಂದರೆ ಅತಿಶಯೋಕ್ತಿಯಾಗಲಾರದು. ಒಂದು ಕಾಲದಲ್ಲಿ ಹರ ಹರ ಮಹಾದೇವ್ ಎಂಬ ಘೋಷಣೆ ಅತ್ಯಂತ ಪ್ರಸಿದ್ಧವಾಗಿತ್ತು. ಆದರೆ ಈಗ ಹರ ಹರ ಮೋದಿ ಎಂಬ ಕೂಗು ಎಲ್ಲೆಡೆ ಮೊಳಗುತ್ತಿದೆ ಎಂದು ಹೇಳಿದ್ದಾರೆ.

ಜೈಲಿನಲ್ಲಿ ಅತಿಕ್ ಅಹ್ಮದ್ ಹೋಳಿ ಆಡುತ್ತಿರುವ ಫೋಟೋ ವೈರಲ್

ಬಿಜೆಪಿ ಶಾಸಕರ ಈ ಹೇಳಿಕೆಗೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕರ ಹರ ಹರ ಮೋದಿ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...