alex Certify BIG NEWS: ರಾಜ್ಯದ 3 ನಗರಗಳಿಗೆ ರಾಷ್ಟ್ರಮಟ್ಟದ ಸ್ಮಾರ್ಟ್ ಸಿಟಿ ಪ್ರಶಸ್ತಿ ಗರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ 3 ನಗರಗಳಿಗೆ ರಾಷ್ಟ್ರಮಟ್ಟದ ಸ್ಮಾರ್ಟ್ ಸಿಟಿ ಪ್ರಶಸ್ತಿ ಗರಿ

ಬೆಂಗಳೂರು: ಇಂಡಿಯಾ ಸ್ಮಾರ್ಟ್‌ ಸಿಟೀಸ್‌ ಅವಾರ್ಡ್ಸ್‌ ಸ್ಪರ್ಧೆಯಲ್ಲಿ(ಐಎಸ್‌ಎಸಿ 2022) ಕರ್ನಾಟಕದ ಬೆಳಗಾವಿ, ಶಿವಮೊಗ್ಗ ಹಾಗೂ ಹುಬ್ಬಳ್ಳಿ-ಧಾರವಾಡ ನಗರಗಳು ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿವೆ.

ಬೆಳಗಾವಿಯು ಸಮಗ್ರ ಪ್ರಶಸ್ತಿಗೆ ಭಾಜನವಾದರೆ, ಶಿವಮೊಗ್ಗ ಮತ್ತು ಹುಬ್ಬಳ್ಳಿ-ಧಾರವಾಡ ನಗರಗಳು ವಿಶೇಷ ಯೋಜನೆಗಳಿಗಾಗಿ ಪ್ರಶಸ್ತಿ ಪಡೆದುಕೊಂಡಿವೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರು ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ಸಮಾರಂಭದಲ್ಲಿ ಸ್ಮಾರ್ಟ್‌ ಸಿಟಿ ಪ್ರಶಸ್ತಿ ಪಡೆದ ನಗರಗಳ ಮೇಯರ್ ಗಳು, ಅಧಿಕಾರಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...