alex Certify ಹೆರಿಗೆ ವೇಳೆ ಗರ್ಭಿಣಿ, ಮಗು ಸಾವು; ವೈದ್ಯರ ವಿರುದ್ಧ ಕುಟುಂಬದ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆರಿಗೆ ವೇಳೆ ಗರ್ಭಿಣಿ, ಮಗು ಸಾವು; ವೈದ್ಯರ ವಿರುದ್ಧ ಕುಟುಂಬದ ಆಕ್ರೋಶ

ಚಿಕ್ಕಮಗಳೂರು: ಹೆರಿಗೆ ವೇಳೆ ಗರ್ಭಿಣಿ ಹಾಗೂ ಮಗು ಇಬ್ಬರೂ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ನಡೆದಿದೆ.

27 ವರ್ಷದ ಶ್ವೇತಾ ಹಾಗೂ ಆಕೆಯ ಮಗು ಮೃತರು. ಬಾಳೆಹೊನ್ನೂರು ಆಸ್ಪತ್ರೆಯ ವೈದ್ಯ ಎಲ್ಡೋಸ್ ನಿರ್ಲಕ್ಷ್ಯದಿಂದಾಗಿಯೇ ತಾಯಿ ಮಗು ಸಾವನ್ನಪ್ಪಿದ್ದಾಗಿ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿವೆ 2021 ರಲ್ಲಿ ಇಂಟರ್ ನೆಟ್ ನಲ್ಲಿ ಬಿರುಗಾಳಿ ಎಬ್ಬಿಸಿದ ಭಾರತದ ಟಾಪ್ 10 ವಿಡಿಯೋ

ಆಸ್ಪತ್ರೆ ಎದುರು ಶ್ವೇತಾ ಕುಟುಂಬದವರು ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...