alex Certify BREAKING : ನೇಹಾ ತಂದೆ ನಿರಂಜನಯ್ಯ ಹಿರೇಮಠ್ ಆಪ್ತ ಸಹಾಯಕನ ಕಿಡ್ನ್ಯಾಪ್ ಗೆ ಯತ್ನ, ದೂರು ದಾಖಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನೇಹಾ ತಂದೆ ನಿರಂಜನಯ್ಯ ಹಿರೇಮಠ್ ಆಪ್ತ ಸಹಾಯಕನ ಕಿಡ್ನ್ಯಾಪ್ ಗೆ ಯತ್ನ, ದೂರು ದಾಖಲು..!

ಹುಬ್ಬಳ್ಳಿ: ಹತ್ಯೆಯಾದ ನೇಹಾ ಹಿರೇಮಠ್ ತಂದೆ ನಿರಂಜನಯ್ಯ ಹಿರೇಮಠ್ ಆಪ್ತ ಸಹಾಯಕನ ಕಿಡ್ನ್ಯಾಪ್ ಗೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ನಿರಂಜನಯ್ಯನ ಆಪ್ತ ಸಹಾಯಕ ಈರಣ್ಣ ಉರ್ಫ್ ವಿಜಯ ಅಪಹರಣಕ್ಕೆ ಯತ್ನಿಸಲಾಗಿದೆ. ಇಂದು ಬೆಳಗ್ಗೆ ವಾಳ್ವೇಕರ್ ಗಜಾನನ ಬ್ಯಾಂಕ್ ಎದುರು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ದಾರೆ ಎಂದು ದೂರು ನೀಡಲಾಗಿದೆ.

ಅಪಹರಣಕ್ಕೆ ಯತ್ನಿಸಿದ ಆರೋಪಿಗಳು ಕಾರು ಹತ್ತುವಂತೆ ಒತ್ತಾಯಿಸಿದ್ದಾರೆ. ನಂತರ ಮೊಬೈಲ್ ತೆಗೆದು ವಿಡಿಯೋ ಮಾಡುತ್ತಿದ್ದಂತೆ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...