alex Certify BREAKING: ಸಚಿವ ಗೋವಿಂದ ಕಾರಜೋಳ ಕಾರ್ ಅಪಘಾತ, ಸವಾರ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಚಿವ ಗೋವಿಂದ ಕಾರಜೋಳ ಕಾರ್ ಅಪಘಾತ, ಸವಾರ ಗಂಭೀರ

ಬೆಂಗಳೂರು: ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರ್ ಅಪಘಾತವನ್ನುಂಟು ಮಾಡಿದೆ.  ದ್ವಿಚಕ್ರವಾಹನಕ್ಕೆ ಸಚಿವರ ಕಾರ್ ಡಿಕ್ಕಿ ಹೊಡೆದಿದೆ.

ನೆಲಮಂಗಲ ತಾಲ್ಲೂಕಿನ ಕುಲವನಹಳ್ಳಿಯಲ್ಲಿ ಮಹಿಮಾಪುರ ಗೇಟ್ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನ ಕಾಲು ಮುರಿದಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...