alex Certify ಮಹಿಳೆಯ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಹೊಡೆದಾಟ; ಕೊಲೆಯಲ್ಲಿ ಅಂತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಹೊಡೆದಾಟ; ಕೊಲೆಯಲ್ಲಿ ಅಂತ್ಯ

ನೆಲಮಂಗಲ: ಮಹಿಳೆಯ ವಿಚಾರವಾಗಿ ಅಣ್ಣ-ತಮ್ಮನ ನಡುವೆಯೇ ಗಲಾಟೆ ಆರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ.

ನೆಲಮಂಗಲದ ಎಲೆಕ್ಯಾತನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಹಿಳೆ ಜೊತೆ ಸಂಬಂಧ ಬೆಳಸುವ ವಿಚಾರವಾಗಿ ಅಣ್ಣ-ತಮ್ಮನ ನಡುವೆ ಗಲಾಟೆ ಆರಂಭವಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಚಿಕ್ಕಪ್ಪನ ಮಗ ಸಹೋದರ ನಾಗೇಶ್ (28)ನನ್ನು ನವೀನ್ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಸದ್ಯ ಕೊಲೆ ಆರೋಪಿ ನವೀನ್ ನನ್ನು ದಾಬಸ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...