alex Certify BIG BREAKING NEWS: ಕರಾವಳಿಯಲ್ಲಿ ಬೆಳಗಿನಜಾವವೇ NIA ದಾಳಿ: ಅಬ್ದುಲ್ ಮುಕ್ತದೀರ್ ವಶಕ್ಕೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಕರಾವಳಿಯಲ್ಲಿ ಬೆಳಗಿನಜಾವವೇ NIA ದಾಳಿ: ಅಬ್ದುಲ್ ಮುಕ್ತದೀರ್ ವಶಕ್ಕೆ…?

ಕಾರವಾರ: ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಬ್ದುಲ್ ಮುಕ್ತದೀರ್ ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಮುಂಜಾನೆ 4:15 ಕ್ಕೆ ಎನ್ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ದೆಹಲಿ ಮತ್ತು ಬೆಂಗಳೂರು ತಂಡದ ಅಧಿಕಾರಿಗಳು ಭಟ್ಕಳದಲ್ಲಿ ದಾಳಿ ಮಾಡಿದ್ದಾರೆ. ಉಗ್ರ ಚಟುವಟಿಕೆ ನೇಮಕಾತಿಗೆ ಯುವಕರನ್ನು ಪ್ರೇರೇಪಿಸುತ್ತಿದ್ದ ಹಿನ್ನೆಲೆಯಲ್ಲಿ ಅಬ್ದುಲ್ ಮುಕ್ತದೀರ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಪೊಲೀಸರ ಸಹಕಾರದಿಂದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...