alex Certify BIG NEWS: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಬಗ್ಗೆ ಇಂದು ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಬಗ್ಗೆ ಇಂದು ನಿರ್ಧಾರ

ಬೆಂಗಳೂರು: ಕೊರೊನಾ ಎರಡನೇ ಅಲೆ ಆತಂಕ ಇರುವ ಹಿನ್ನೆಲೆಯಲ್ಲಿ ಡಿಸೆಂಬರ್ 26 ರಿಂದ ಜನವರಿ 1 ರ ವರೆಗೆ ರಾಜ್ಯದಲ್ಲಿ ವಿಧಿಸಬೇಕು ಮತ್ತು ಹೊಸ ವರ್ಷಾಚರಣೆಗೆ ಹೆಚ್ಚಿನ ಜನ ಸೇರುವುದನ್ನು ನಿರ್ಬಂಧಿಸಬೇಕೆಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಇಂದು ಮಹತ್ವದ ಸಭೆ ನಡೆಸಲಿದೆ.

ಸಭೆಯಲ್ಲಿ ಡಿಸೆಂಬರ್ 26 ರಿಂದ ನೈಟ್ ಕರ್ಫ್ಯೂ ವಿಧಿಸುವ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಶಿಫಾರಸು ವರದಿ ಬಗ್ಗೆ ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...