alex Certify ನಿಖಿಲ್ ಕುಮಾರ್ ಗೆ ಸುಮಲತಾ ಅಂಬರೀಶ್ ಟಾಂಗ್: ತಂದೆ, ತಾತನ ಹೆಸರು ಬಿಟ್ಟು ಜಿಪಂ ಚುನಾವಣೆ ಗೆದ್ದು ಬರಲು ಸವಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಖಿಲ್ ಕುಮಾರ್ ಗೆ ಸುಮಲತಾ ಅಂಬರೀಶ್ ಟಾಂಗ್: ತಂದೆ, ತಾತನ ಹೆಸರು ಬಿಟ್ಟು ಜಿಪಂ ಚುನಾವಣೆ ಗೆದ್ದು ಬರಲು ಸವಾಲ್

ನವದೆಹಲಿ: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಗೆ ಮಂಡ್ಯ ಲೋಕಸಭೆ ಸದಸ್ಯೆ ಸುಮಲತಾ ಅಂಬರೀಶ್ ನೇರ ಸವಾಲು ಹಾಕಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ತಂದೆ, ತಾತನ ಹೆಸರು ಬಿಟ್ಟು ಜಿಲ್ಲಾ ಪಂಚಾಯಿತಿ ಚುನಾವಣೆ ಗೆಲ್ಲಲಿ ಎಂದು ಟಾಂಗ್ ಕೊಟ್ಟಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರಿಗೆ ನೇರ ಸವಾಲು ಹಾಕುತ್ತೇನೆ. ಜೆಡಿಎಸ್ ಪಕ್ಷ ಬಿಟ್ಟು ಚುನಾವಣೆ ಗೆದ್ದು ಬರಲಿ. ಜಿಲ್ಲಾ ಪಂಚಾಯತಿ ಚುನಾವಣೆ ಗೆದ್ದು ಬಂದ ನಂತರ ನನಗೆ ಸಲಹೆ ನೀಡಲಿ  ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...