alex Certify ರೇಣುಕಾಸ್ವಾಮಿ ಕೊಲೆ ಕೇಸ್ ಮುಚ್ಚಿಹಾಕಲು ದರ್ಶನ್ ಗೆ 40 ಲಕ್ಷ ಕೊಟ್ಟಿದ್ದ ಮಾಜಿ ಉಪ ಮೇಯರ್ ಗೆ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೇಣುಕಾಸ್ವಾಮಿ ಕೊಲೆ ಕೇಸ್ ಮುಚ್ಚಿಹಾಕಲು ದರ್ಶನ್ ಗೆ 40 ಲಕ್ಷ ಕೊಟ್ಟಿದ್ದ ಮಾಜಿ ಉಪ ಮೇಯರ್ ಗೆ ನೋಟಿಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಉಪ ಮೇಯರ್ ಮೋಹನ್ ರಾಜು ಅವರಿಗೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ.

ಇಂದು ವಿಚಾರಣೆಗೆ ಹಾಜರಾಗುವಂತೆ ಮೋಹನ್ ರಾಜ್ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಕೊಲೆ ಪ್ರಕರಣ ಮುಚ್ಚಿ ಹಾಕಲು ಮೋಹನ್ ರಾಜು ಅವರು ನಟ ದರ್ಶನ್ ಗೆ 40 ಲಕ್ಷ ರೂಪಾಯಿಯನ್ನು ನೀಡಿದ್ದರು. ಈ ಹಿನ್ನಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ.

ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರ ವರೆಗೆ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...