alex Certify ಸಾರ್ವಜನಿಕರೇ ಗಮನಿಸಿ : ಇಂದು ಮುಖ್ಯಮಂತ್ರಿಗಳ `ಜನತಾ ದರ್ಶನ’ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರೇ ಗಮನಿಸಿ : ಇಂದು ಮುಖ್ಯಮಂತ್ರಿಗಳ `ಜನತಾ ದರ್ಶನ’ ಇಲ್ಲ

ಬೆಂಗಳೂರು : ಅಕ್ಟೋಬರ್ 9ರ ಇಂದು ದೆಹಲಿಯಲ್ಲಿ ನಡೆಯಲಿರುವ ಸಭೆಯೊಂದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಇಂದು ನಡೆಸಲು ಉದ್ದೇಶಿಸಿದ್ದ  ಜನತಾ ದರ್ಶನ ಕಾರ್ಯಕ್ರಮ ಮುಂದೂಡಲಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಅಕ್ಟೋಬರ್ 09 ರಂದು ನಾನು ದೆಹಲಿ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಆ ದಿನ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.  ದೂರದ ಊರುಗಳಿಂದ ನನ್ನನ್ನು ಭೇಟಿ ಮಾಡಲು ಬರಬೇಕೆಂದಿದ್ದವರು ದಯವಿಟ್ಟು ಇದನ್ನು ಗಮನಿಸಿ.

ಜನತಾ ದರ್ಶನದ ಮುಂದಿನ ದಿನಾಂಕ ನಂತರ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...