alex Certify ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ ಚಾಲಕ, ನಿರ್ವಾಹಕಿ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ ಚಾಲಕ, ನಿರ್ವಾಹಕಿ ಸಸ್ಪೆಂಡ್

ಧಾರವಾಡ: ಒಂದು ಕೈಯಲ್ಲಿ ಛತ್ರಿ, ಮತ್ತೊಂದು ಕೈಯಲ್ಲಿ ಸ್ಟೀರಿಂಗ್ ಹಿಡಿದು ಬಸ್ ಚಾಲನೆ ಮಾಡಿದ ಚಾಲಕ ಮತ್ತು ನಿರ್ವಾಹಕಿಯನ್ನು ವಾಯುವ ಕರ್ನಾಟಕ ಸಾರಿಗೆ ವ್ಯವಸ್ಥಾಪಕರಾದ ಪ್ರಿಯಾಂಕಾ ಎಂ. ಅಮಾನತು ಮಾಡಿದ್ದಾರೆ.

ಚಾಲಕ ಹನುಮಂತಪ್ಪ ಕಿಲ್ಲೆದಾರ, ನಿರ್ವಾಹಕಿ ಅನಿತಾ ಅಮಾನತುಗೊಂಡವರು. ಮಳೆ ಬರುವ ಸಂದರ್ಭದಲ್ಲಿ ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಸ್ಟೀರಿಂಗ್ ಹಿಡಿದು ಬಸ್ ಚಾಲನೆ ಮಾಡಿದ್ದರು. ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಪ್ರಯಾಣಿಕರು ಇಲ್ಲದ ಸಂದರ್ಭದಲ್ಲಿ ಮಳೆ ಬರುವಾಗ ಛತ್ರಿ ಹಿಡಿದು ಚಾಲನೆ ಮಾಡಿ ವಿಡಿಯೋ ಮಾಡಿಕೊಂಡಿದ್ದು, ಇದು ವೈರಲ್ ಆಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...